Telegram Join My Telegram WhatsApp Join My WhatsApp

ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶಾತಿ 2026-27: 6ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನ

maulana-azad-model-schools-admission-karnataka-2026

ಬೆಂಗಳೂರು: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿಗಳನ್ನು …

Read more

ವಿಜಯಪುರ ಪಾಲಿಕೆಯಲ್ಲಿ ಆರ್ಥಿಕ ಅಶಿಸ್ತು: 3 ತಿಂಗಳಿಂದ ಸಂಬಳವಿಲ್ಲದೆ ಬೀದಿಗೆ ಬಂದ 260 ಹೊರಗುತ್ತಿಗೆ ನೌಕರರು!

vijayapura-city-corporation-outsourced-employees-salary-delay-issue

ವಿಜಯಪುರ: ನಗರದ ಸ್ವಚ್ಛತೆ ಮತ್ತು ನಾಗರಿಕರ ನೆಮ್ಮದಿಯ ಬದುಕಿಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರಿಗೆ ವಿಜಯಪುರ ಮಹಾನಗರ ಪಾಲಿಕೆಯು ಕಳೆದ ಮೂರ್ನಾಲ್ಕು ತಿಂಗಳಿಂದ ವೇತನ …

Read more

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರದಿಂದ ₹8,625 ಮೌಲ್ಯದ ಉಚಿತ ಶೈಕ್ಷಣಿಕ ಕಿಟ್ ಘೋಷಣೆ!

labour-department-free-educational-kit

ಬೆಂಗಳೂರು: ರಾಜ್ಯದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಮತ್ತು ಪೋಷಕರ …

Read more

ಮುದ್ದೇಬಿಹಾಳದ ಪ್ರಾರ್ಥನಾ ವಿದ್ಯಾ ಮಂದಿರದಲ್ಲಿ ಶಿಕ್ಷಕರ ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

prarthana-vidya-mandir-muddebihal-teachers-recruitment

ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಪ್ರತಿಷ್ಠಿತ “ಶ್ರೀ ಬಸವ ವಿದ್ಯಾ ಪ್ರಸಾರಕ ಸಂಸ್ಥೆ” ಅಡಿಯಲ್ಲಿನ ಪ್ರಾರ್ಥನಾ ವಿದ್ಯಾ ಮಂದಿರ (ಇಂಗ್ಲಿಷ್ ಮಾಧ್ಯಮ ಪ್ರೌಢ ಮತ್ತು ಹಿರಿಯ ಪ್ರಾಥಮಿಕ …

Read more

Agriculture University Degree Admission ಕೃಷಿ ವಿವಿ ಪದವಿ ಪ್ರವೇಶಾತಿ: ಕೃಷಿಕರ ಕೋಟಾದಡಿ ಸೀಟು ಪಡೆಯಲು ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

Agriculture University Degree Admission

ಬೆಂಗಳೂರು: ರಾಜ್ಯದ ಕೃಷಿ ಮತ್ತು ಕೃಷಿ ಸಂಬಂಧಿತ ವಿಶ್ವವಿದ್ಯಾನಿಲಯಗಳಲ್ಲಿ 2026-27ನೇ ಸಾಲಿನ ಸ್ನಾತಕ ಪದವಿ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಕೃಷಿಕರ ಕೋಟಾದಡಿ ಲಭ್ಯವಿರುವ ಶೇ. 50ರಷ್ಟು ಮೀಸಲಾತಿ …

Read more

ಶ್ರೀ ಗವಿಸಿದ್ಧೇಶ್ವರ ಉಚಿತ ವಸತಿ ಮತ್ತು ಪ್ರಸಾದ ನಿಲಯ: 5 ರಿಂದ 9ನೇ ತರಗತಿ ಬಾಲಕರ ಪ್ರವೇಶಕ್ಕೆ ಅರ್ಜಿ ಆಹ್ವಾನ

Sri-Gavisiddheshwara-Free

ಕೊಪ್ಪಳ: ಶಿಕ್ಷಣ ಪ್ರೇಮಿಗಳ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ವತಿಯಿಂದ ನಡೆಸಲ್ಪಡುವ ಉಚಿತ ವಸತಿ ಹಾಗೂ ಪ್ರಸಾದ ನಿಲಯಕ್ಕೆ 2026-27ನೇ ಸಾಲಿನ ಪ್ರವೇಶಕ್ಕಾಗಿ …

Read more

CET-2026 ಪ್ರವೇಶ ಪತ್ರ ಬಿಡುಗಡೆ: ಹಾಲ್ ಟಿಕೆಟ್ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ನೇರ ಲಿಂಕ್‌ ಮತ್ತು ಸಂಪೂರ್ಣ ಮಾಹಿತಿ

cet-2026-admit-card-release

ಬೆಂಗಳೂರು: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗೆ (CET) ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಸುದ್ದಿಯೊಂದನ್ನು ನೀಡಿದೆ. ಏಪ್ರಿಲ್ 23 ಮತ್ತು …

Read more

BREAKING: Second PUC Exam Result ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ! ಫಲಿತಾಂಶ ನೋಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Second PUC Exam Result

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಯ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು …

Read more

ಪೊಲೀಸ್ ಇಲಾಖೆ ಸೇರಬಯಸುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸುವರ್ಣಾವಕಾಶ: ಉಚಿತ ವಸತಿಯುತ ತರಬೇತಿಗೆ ಅರ್ಜಿ ಆಹ್ವಾನ

free-coaching-for-minorities

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸಲು ಬಯಸುವ ಅಲ್ಪಸಂಖ್ಯಾತ ಸಮುದಾಯದ ಯುವಕ-ಯುವತಿಯರಿಗಾಗಿ ರಾಜ್ಯ ಸರ್ಕಾರವು ಮಹತ್ವದ ಅವಕಾಶವೊಂದನ್ನು ಕಲ್ಪಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ …

Read more

ಬೆಂಗಳೂರು-ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ ಬಳಕೆದಾರರೇ ಗಮನಿಸಿ: ಏಪ್ರಿಲ್ 1ರಿಂದ ಟೋಲ್ ದರ ಏರಿಕೆ!

bangalore-mulabagil-state

ಬೆಂಗಳೂರು-ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ ಬಳಕೆದಾರರೇ ಗಮನಿಸಿ: ಏಪ್ರಿಲ್ 1ರಿಂದ ಟೋಲ್ ದರ ಏರಿಕೆ! ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ ಬಿದ್ದಿದೆ. …

Read more