Telegram Join My Telegram WhatsApp Join My WhatsApp

ಜಗನ್ಮಾತೆ ಶ್ರೀ ಪದ್ಮಾವತಿ ದೇವಿಯ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿ ಸಂಪನ್ನ

Padamavati Devi

ಮುದ್ದೇಬಿಹಾಳ: ಪಟ್ಟಣದ ಹೊರವಲಯದ ಹಡಲಗೇರಿ ರಸ್ತೆಯ ಗುಡ್ಡದ ಅತಿಶಯ ಮಹಾಕ್ಷೇತ್ರದಲ್ಲಿ ನೆಲೆಸಿರುವ ಜಗನ್ಮಾತೆ, ಮಹಾಯಕ್ಷಿ ಶ್ರೀ ಪದ್ಮಾವತಿ ದೇವಿಯ ಮಹಾರಥೋತ್ಸವವು ಗುರುವಾರ ಅತ್ಯಂತ ಸಡಗರ, ಸಂಭ್ರಮ ಹಾಗೂ …

Read more

construction workers ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ಕೊಡುಗೆ: 600 ಕೋಟಿ ವೆಚ್ಚದಲ್ಲಿ 10 GTTC ಕೇಂದ್ರ ಹಾಗೂ 104 ಶ್ರಮಿಕ ವಸತಿ ಶಾಲೆಗಳ ಸ್ಥಾಪನೆ!

construction workers: 10 GTTC centers and 104 workers' residential schools

ಬೆಂಗಳೂರು: construction workers residential schools  : ರಾಜ್ಯದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಕರ್ನಾಟಕ ಸರ್ಕಾರವು ಬೃಹತ್ ಯೋಜನೆಗಳನ್ನು ಘೋಷಿಸಿದೆ. …

Read more

ಸಿದ್ದು 4.50 ಲಕ್ಷ ಕೋಟಿ ರೂ. ಗ್ಯಾರಂಟಿ ಬಜೆಟ್ ಇಂದು: ದಾಖಲೆಯ 17ನೇ ಬಾರಿ ಮಂಡನೆ

siddaramaiah-guarantee-budget-2025-details

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಗಾತ್ರದ ಅಂದರೆ ಸುಮಾರು 4.50 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯನವರು ಮಂಡಿಸುತ್ತಿರುವ ದಾಖಲೆಯ 17ನೇ …

Read more

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಟನ್‌ಗೆ ₹100 ಆರ್ಥಿಕ ನೆರವು! ಸರ್ಕಾರದಿಂದ ₹300 ಕೋಟಿ ಬಿಡುಗಡೆ – ನಿಮ್ಮ ಖಾತೆಗೆ ಹಣ ಬರುವುದು ಯಾವಾಗ?

karnataka-government-releases-300-crore-sugarcane-farmers-subsidy

ಬೆಂಗಳೂರು: ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಟನ್‌ಗೆ ₹100 ಆರ್ಥಿಕ ನೆರವು  ರಾಜ್ಯದ ಕಬ್ಬು ಬೆಳೆಗಾರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ಭರವಸೆಯಂತೆ ₹300 …

Read more

ನಿರುದ್ಯೋಗಿ ಯುವಕರಿಗೆ ಬಂಪರ್ ಆಫರ್: ಸ್ವಂತ ‘ಮೊಬೈಲ್ ಕ್ಯಾಂಟೀನ್’ ಆರಂಭಿಸಲು ಸರ್ಕಾರದಿಂದ ₹5 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Mobile Canteen Subsidy

ಬೆಂಗಳೂರು:  ನಿರುದ್ಯೋಗಿ ಯುವಕರಿಗೆ ಬಂಪರ್ ಆಫರ್: ಸ್ವಂತ ‘ಮೊಬೈಲ್ ಕ್ಯಾಂಟೀನ್‘ ನೀವು ಸ್ವಂತ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಬಯಸುತ್ತೀರಾ? ಹಾಗಿದ್ದರೆ ನಿಮಗಾಗಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ …

Read more

ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ – ನೇಮಕಾತಿ ಪ್ರಕಟಣೆ 2026

cmsbank-recruitment-2026

ವಿಜಯಪುರದ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ …

Read more

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 24,300 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್! ಆರ್ಥಿಕ ಇಲಾಖೆಯಿಂದ ಅಧಿಕೃತ ಮಂಜೂರಾತಿ.

karnataka-govt-jobs-24300-recruitment-approved

ಬೆಂಗಳೂರು: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಧಾರವಾಡದಲ್ಲಿ ನಡೆಸಿದ ಬೃಹತ್ ಪ್ರತಿಭಟನೆಗೆ ಕೊನೆಗೂ …

Read more

ಆಶಾದೀಪ ಯೋಜನೆ: ಖಾಸಗಿ ಕೆಲಸಕ್ಕೆ ಸೇರಿದರೆ ಸರ್ಕಾರದಿಂದಲೇ ಸಿಗಲಿದೆ ಸಂಬಳ! ಮಾಲೀಕರಿಗೆ ಪ್ರತಿ ತಿಂಗಳು ₹7,000 ವರೆಗೆ ಸಹಾಯಧನ.

Ashadeepa yojana sc-st

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಖಾಸಗಿ ವಲಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡಲು ‘ಆಶಾದೀಪ ಯೋಜನೆ’ ಎಂಬ …

Read more

ಸರ್ಕಾರದಿಂದ ಉಚಿತ ಡ್ರೈವಿಂಗ್ ಟ್ರೈನಿಂಗ್ ಜೊತೆಗೆ ಲೈಸೆನ್ಸ್! ಯುವಕ-ಯುವತಿಯರಿಗೆ ಬಂಪರ್ ಆಫರ್: ಇಂದೇ ಇಲ್ಲಿ ಅರ್ಜಿ ಸಲ್ಲಿಸಿ.

free driving training ksrtc karnataka-2026

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು …

Read more

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ: ಹಾಲ್‌ಟಿಕೆಟ್ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

kreis-6th-standard-entrance-exam-hall-ticket-2026

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿರುವ ವಸತಿ ಶಾಲೆಗಳ 6ನೇ …

Read more